Wednesday, December 6, 2023
  • Login
The Newz Mirror
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
The Newz Mirror
No Result
View All Result
  TRENDING
ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್ ಇನ್ನಿಲ್ಲ November 29, 2023
ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video November 28, 2023
KSRTC |  ಅಧಿಕಾರಿಯೊಬ್ಬರ ಕೈಗೊಂಬೆ ಆದ್ರಾ KSRTC ಎಂಡಿ.?! November 28, 2023
ಹಿರಿಯ ನಟಿ ಲೀಲಾವತಿಗೆ  ಡಿಕೆಶಿ ಕೈ ಮುಗಿದು ಹೇಳಿದ್ದೇನು.? With video November 28, 2023
ಬಿಬಿಎಂಪಿ ಗುತ್ತಿಗೆದಾರ ಹಠಾತ್ ನಿಧನ November 27, 2023
Next
Prev
October 15, 2021
editorbyeditor

ಪ್ರಾಥಮಿಕ ಶಾಲಾರಂಭ ಮಾಡುವುದಕ್ಕೆ ಆಕ್ಷೇಪ

ಪ್ರಾಥಮಿಕ ಶಾಲಾರಂಭ ಮಾಡುವುದಕ್ಕೆ ಆಕ್ಷೇಪ
0
SHARES
47
VIEWS
Share on WhatsAppShare on TwitterShare on Facebook

ಬೆಂಗಳೂರು, (www.thenewzmirror.com):

ಕರೋನಾ ಅಲೆ ಇನ್ನೂ ನಿಂತಿಲ್ಲ ಈ ವೇಳೆಗೆ ಪ್ರಾಥಮಿಕ ಶಾಲೆಗಳನ್ನ ಆರಂಭಮಾಡೋದು ಸರಿಯಲ್ಲ ಅನ್ನೋ ಕೂಗುಗಳು ಕೇಳಿ ಬರ್ತಿವೆ.., ಸುಮಾರು 17 ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

RELATED POSTS

ISRO Chandrayan 3 | ಚಂದ್ರಯಾನ್ 3 ದಿನಾಂಕ‌ ಪ್ರಕಟಿಸಿದ ಇಸ್ರೋ

BIG BREKING | ಪಠ್ಯಪುಸ್ತಕ ಪರಿಷ್ಕರಣೆ  ಸಮಿತಿಯಿಂದ ಹಿಂದೆ ಸರಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಕನ್ನಡ ಪರ ಸಂಘಟನೆಗಳಿಂದ ಬಹಿರಂಗ ಪತ್ರ

ಇವರಿಗೆ,

1). ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ,
ವಿಧಾನಸೌಧ, ಬೆಂಗಳೂರು.

2). ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಸಚಿವರು,
ಕರ್ನಾಟಕ ಸರ್ಕಾರ,
ವಿಧಾನಸೌಧ, ಬೆಂಗಳೂರು

3). ಮಾನ್ಯ ಆರೋಗ್ಯ ಸಚಿವರು,
ಕರ್ನಾಟಕ ಸರ್ಕಾರ,
ವಿಧಾನಸೌಧ, ಬೆಂಗಳೂರು

ರಾಷ್ಟ್ರೀಯ ಮಹಿಳಾ ನ್ಯಾಯಪರ ವೇದಿಕೆ

ವಿಷಯ: ಕೋವಿಡ್ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾರಂಭ ಮಾಡುವುದಕ್ಕೆ ಆಕ್ಷೇಪ

ಮಾನ್ಯರೇ,

ಕೋವಿಡ್ 19 ಸೋಂಕಿಗೆ ಅವೆಷ್ಟೋ ಮಂದಿ ಬಲಿಯಾಗಿದ್ದು, ಆ ಆತಂಕದ ಪರಿಸ್ಥಿತಿ ಇನ್ನೂ ದೂರವಾಗದ ಕಾರಣ ಮಾರ್ಗಸೂಚಿ ನಿಯಮಗಳನ್ನೂ ಸರ್ಕಾರ ಸಂಪೂರ್ಣವಾಗಿ ಸಡಿಲಿಸಿಲ್ಲ. ಆದರೂ ಲಸಿಕೆ ಪಡೆಯದ 10 ವರ್ಷದೊಳಗಿನ ಮಕ್ಕಳಿಗೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಸರ್ಕಾರದ ಗಮನಸೆಳೆಯಲು ಬಯಸುತ್ತೇವೆ.

ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ. ನವೆಂಬರ್‌ನಲ್ಲಿ 3ನೇ ಅಲೆ ಇರಬಹುದೆಂದೂ, ಅದು ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇನ್ನೂ ಅನೇಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವುದು ಸರ್ಕಾರಕ್ಕೆ ತಿಳಿದಿದೆ. ಹೀಗಿದ್ದರೂ ಕೂಡಾ ಕರ್ನಾಟಕ ಸರ್ಕಾರ ಶಾಲಾರಂಭದ ಬಗ್ಗೆ ಪೋಷಕರ ಹಾಗೂ ಸರ್ಕಾರೇತರ ಸಂಸ್ಥೆಗಳ ಅಭಿಪ್ರಾಯ ಪಡೆಯದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ.

ಕರ್ನಾಟಕದಲ್ಲಿ 6ನೇ ತರಗತಿ ಆರಂಭವಾಗಿದ್ದು ಸರ್ಕಾರದ ನಿರ್ಧಾರದಿಂದ ಮಕ್ಕಳಿಗೆ ಪ್ರಾಣ ಭೀತಿ ಕಾಡಿದೆ. ಇದೇ ಸಂದರ್ಭದಲ್ಲಿ 1ರಿಂದ 5ನೇ ತರಗತಿವೆರೆಗಿನ ಶಾಲೆಗಳ ಆರಂಭಕ್ಕೆ ಮುಂದಾಗಿರುವುದಕ್ಕೆ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕಳೆದ ವರ್ಷ ಶಾಲಾರಂಭ ಮಾಡುವ ವಿಚಾರದಲ್ಲಿ ಪೋಷಕರ ಅಭಿಪ್ರಾಯ ಕೇಳಿರುವ ಸರ್ಕಾರ ಈ ವರ್ಷ ಆ ಕ್ರಮಕ್ಕೆ ಮುಂದಾಗಿಲ್ಲವೇಕೆ? ಕಳೆದ ವರ್ಷ ಶಾಲಾರಂಭಕ್ಕೆ ಪೋಷಕರ ಆಕ್ಷೇಪ ಇತ್ತು. ಈ ವರ್ಷವೂ ಅದೇ ರೀತಿ ಅಭಿಪ್ರಾಯ ಕೇಳಿಬಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಭಿಗೆ ಮಣಿಯಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಶಿಕ್ಷಣ ಸಚಿವರೇ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಅನುಮಾನ ಇದೆ.

ವಿದೇಶಗಳಿಗೆ ತೆರಳಲು ವ್ಯಾಕ್ಸಿನೇಷನ್‌ ಅಗತ್ಯವಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಕೊರೋನಾ ಲಸಿಕೆ ಪಡೆದಿರಲೇಬೇಕು ಎಂದು ಹೇಳುತ್ತಿರುವ ಸರ್ಕಾರ ಶಾಲೆಗಳ ವಿಚಾರದಲ್ಲಿ ವ್ಯತಿರಿಕ್ತ ನಿಲುವು ತಾಳಿರುವುದು ಸರಿಯಲ್ಲ. ಹಾಗಾಗಿ ಮಕ್ಕಳಿಗೆ ವ್ಯಾಕ್ಸಿನೇಷನ್‌ ವ್ಯವಸ್ಥೆ ಆಗುವವರೆಗೂ 10 ವರ್ಷದೊಳಗಿನ ಮಕ್ಕಳಿಗೆ ಬೌತಿಕ ತರಗತಿ ಆರಂಭಿಸಬಾರದು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ.

ಇಂತಿ
ರಾಷ್ಟ್ರೀಯ ಮಹಿಳಾ ನ್ಯಾಯಪರ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷರು
ಡಾ. ನ್ಯಾಯಪರ ಸವಿತಾ ಹಾಗೂ ವಿವಿಧ ಸಂಘ-ಸಂಸ್ಥೆಗಳು

Tags: #thenewzmirrorBangalorebbmpthenewzmirror
Join Our Whatsapp Group

Read More

ISRO Chandrayan 3 | ಚಂದ್ರಯಾನ್ 3 ದಿನಾಂಕ‌ ಪ್ರಕಟಿಸಿದ ಇಸ್ರೋ

July 6, 2023 No Comments
Read More »

BIG BREKING | ಪಠ್ಯಪುಸ್ತಕ ಪರಿಷ್ಕರಣೆ  ಸಮಿತಿಯಿಂದ ಹಿಂದೆ ಸರಿದ ಸಾಹಿತಿ ಬರಗೂರು ರಾಮಚಂದ್ರಪ್ಪ

June 7, 2023 No Comments
Read More »

5ಗ್ಯಾರಂಟಿ ಯೋಜನೆಗಳ ಜಾರಿಗೆ ಷರತ್ತುಗಳ ಕಂಪ್ಲೀಟ್ ಡಿಟೇಲ್ಸ್.!

June 2, 2023 No Comments
Read More »

5 ಗ್ಯಾರಂಟಿ ಖಚಿತತೆ ಬಗ್ಗೆ ನಾಳೆ ತೀರ್ಮಾನ..?, ಮತ್ತಷ್ಟು ಆರ್ಥಿಕ ಹೊರೆ ಬೀಳುತ್ತಾ.?

June 1, 2023 No Comments
Read More »

ಪೋಷಕರೇ ಎಚ್ಚರ ಎಚ್ಚರ ; ಶಾಲೆಗಳ ಹತ್ತಿರ ಬಸ್ ನಿಲ್ದಾಣಗಳೇ ಇಲ್ವಂತೆ.!

May 26, 2023 No Comments
Read More »

Leave a Reply Cancel reply

Your email address will not be published. Required fields are marked *

Next Post
ಚುನಾವಣಾ ಪ್ರಚಾರಕ್ಕೆ ಹೋಗ್ತಾರಾ ರಾಜಾಹುಲಿ..?

ಚುನಾವಣಾ ಪ್ರಚಾರಕ್ಕೆ ಹೋಗ್ತಾರಾ ರಾಜಾಹುಲಿ..?

ರಾಜ್ಯ ರಾಜಕರಾಣಕ್ಕೆ ರಾಘವೇಂದ್ರ….!!!?

ರಾಜ್ಯ ರಾಜಕರಾಣಕ್ಕೆ ರಾಘವೇಂದ್ರ....!!!?

The Newz Mirror

  • The Newz Mirror

© 2021 The Newz Mirror - Copy Right Reserved The Newz Mirror.

No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ

© 2021 The Newz Mirror - Copy Right Reserved The Newz Mirror.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In