Wednesday, November 29, 2023
  • Login
The Newz Mirror
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
The Newz Mirror
No Result
View All Result
  TRENDING
ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್ ಇನ್ನಿಲ್ಲ November 29, 2023
ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video November 28, 2023
KSRTC |  ಅಧಿಕಾರಿಯೊಬ್ಬರ ಕೈಗೊಂಬೆ ಆದ್ರಾ KSRTC ಎಂಡಿ.?! November 28, 2023
ಹಿರಿಯ ನಟಿ ಲೀಲಾವತಿಗೆ  ಡಿಕೆಶಿ ಕೈ ಮುಗಿದು ಹೇಳಿದ್ದೇನು.? With video November 28, 2023
ಬಿಬಿಎಂಪಿ ಗುತ್ತಿಗೆದಾರ ಹಠಾತ್ ನಿಧನ November 27, 2023
Next
Prev
December 11, 2021
editorbyeditor

ಬಿಪಿನ್‌ ರಾವತ್‌ ಸಾವಿನ ಬಗ್ಗೆ ಕಾಮೆಂಟ್‌; ಅಮಾನತ್ತಾದ ಬ್ಯಾಂಕ್‌ ಉದ್ಯೋಗಿ

ಮುಸ್ಲಿಂ ಧರ್ಮ ತೊರೆಯುತ್ತೇನೆಂದ ನಿರ್ಮಾಪಕ ಯಾರು..?
0
SHARES
62
VIEWS
Share on WhatsAppShare on TwitterShare on Facebook

ಬೆಂಗಳೂರು,(www.thenewzmirror.com):
ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಬಿಪಿನ್ ರಾವತ್ ಅವ್ರ ಸಾವಿನ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಬ್ಯಾಂಕ್‌ನ ಮಹಿಳಾ ನೌಕರರೊಬ್ಬರನ್ನ ಅಮಾನತು ಮಾಡಲಾಗಿದೆ.

ಸರ್ಕಾರಿ ಸ್ವಾಮ್ಯದ ಜಮ್ಮು & ಕಾಶ್ಮೀರ ಬ್ಯಾಂಕ್‌ನ ಉದ್ಯೋಗಿ ಅಫ್ರೀನ್‌ ಹಸನ್‌ ನಕಾಶ್‌ ಅಮಾನತುಗೊಂಡವರು. ಬ್ಯಾಂಕ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಅಫ್ರೀನ್‌, ಫೇಸ್‌ಬುಕ್‌ನಲ್ಲಿ ಬಿಪಿನ್‌ ರಾವತ್‌ ಅವರ ಸಾವಿನ ಫೋಸ್ಟ್‌ ವೊಂದಕ್ಕೆ ನಗುವ ಎಮೋಜಿ ಹಾಕಿದ್ದರು. ಇದನ್ನು ಗಂಭೀರವಾಗಿರುವ ಪರಿಗಣಿಸಿರೋ ಬ್ಯಾಂಕ್‌ ಅಫ್ರೀನ್‌ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

RELATED POSTS

Bangalore Rain | ಇನ್ನೂ ನಾಲ್ಕು ದಿನ ಬೆಂಗಳೂರಲ್ಲಿ ಮಳೆ, 12 ಜಿಲ್ಲೆಗಳಲ್ಲಿ ಅಪಾಯ..!?

2022 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಸರ್ಕಾರಿ ನೌಕರರು ಸೋಷಿಯಲ್ ಮೀಡಿಯಾಗಳ ಬಳಕೆ ಕುರಿತು ಆಗಾಗ ಸುತ್ತೋಲೆ ಹೊರಡಿಸಿದ್ದರೂ ಈ ಮಹಿಳಾ ಸಿಬ್ಬಂದಿಯು ಸಾಮಾಜಿಕ ಜಾಲತಾಣದಲ್ಲಿ ದುರ್ವತನೆ ತೋರಿದ್ದಾರೆ. ಹೀಗಾಗಿ ಶಿಸ್ತುಕ್ರಮ ಕಾಯ್ದಿರಿಸಿ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ನ ಮಾನವ ಸಂಪನ್ಮೂಲ ವಿಭಾಗ ಮಾಹಿತಿ ನೀಡಿದೆ.

Tags: #bangalore#thenewzmirrorBangalorebankbipinrawatjammuthenewzmirror
Join Our Whatsapp Group

Read More

Bangalore Rain | ಇನ್ನೂ ನಾಲ್ಕು ದಿನ ಬೆಂಗಳೂರಲ್ಲಿ ಮಳೆ, 12 ಜಿಲ್ಲೆಗಳಲ್ಲಿ ಅಪಾಯ..!?

May 29, 2023 No Comments
Read More »

2022 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

October 30, 2022 No Comments
Read More »

ಗ್ರಾಮೋದ್ಧಾರ ಕೇಂದ್ರ ನಂಬಬೇಡಿ.., ನಂಬಿದ್ರೋ ಕೆಟ್ರಿ..!!

July 4, 2022 No Comments
Read More »

ನಂಬಿದ್ರೆ ನಂಬಿ ಬಿಟ್ರೆ ಬಿಡಿ; ಬೆಂಕಿ ಹತ್ತಿಕೊಳ್ಳದ ಬ್ಯಾಟರಿ ಮಾರುಕಟ್ಟೆಗೆ..!

May 28, 2022 No Comments
Read More »

ವಿಮಾನ ನಿಲ್ದಾಣಕ್ಕೆ ನನ್ನ ಬೇಡ; ದಯವಿಟ್ಟು ಪರಿಶೀಲಿಸಿ

April 24, 2022 No Comments
Read More »

Leave a Reply Cancel reply

Your email address will not be published. Required fields are marked *

Next Post
ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಇದೆಲ್ಲಾ ಬೇಕಿತ್ತಾ..?

ತೆರಿಗೆ ಕಟ್ಟದಿದ್ರೂ ಮಂತ್ರಿ ಮಾಲ್ ಓಪನ್...!

ಸಾರ್ವಜನಿಕವಾಗಿ ಉಗುಳುವ ಮುನ್ನ ಎಚ್ಚರ ಎಚ್ಚರ….!!!

ಎರಡನೇ ಡೋಸ್ ಪಡೆಯದಿದ್ರೂ ಬಂತು ಮೆಸೆಜ್...!

The Newz Mirror

  • The Newz Mirror

© 2021 The Newz Mirror - Copy Right Reserved The Newz Mirror.

No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ

© 2021 The Newz Mirror - Copy Right Reserved The Newz Mirror.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In