Sunday, December 10, 2023
  • Login
The Newz Mirror
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
The Newz Mirror
No Result
View All Result
  TRENDING
ಲೀಲಾವತಿ ಅಮ್ಮನ ದರ್ಶನ ಪಡೆದ ಸೊಸೆ ಹಾಗೂ  ಮೊಮ್ಮಗ December 9, 2023
ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿದ ಅನಿಮಲ್..! December 9, 2023
ನಮ್ಮ ಜಾತ್ರೆ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ December 9, 2023
ಹಿರಿಯ ನಟಿ ಲೀಲಾವತಿ ನಿಧನ; ಇಲ್ಲಿದೆ ನಟಿ ಲೀಲಾವತಿಯ ಸಿನೆಮಾ ಜರ್ನಿ. December 8, 2023
ಶಿಕ್ಷಕರು ಮತ್ತು ಮಕ್ಕಳ ಜೊತೆಯಲ್ಲಿ ಚೆಲ್ಲಾಟ ಆಡ್ತಾ ಇದ್ಯಾ ಬಿಬಿಎಂಪಿ..!? December 8, 2023
Next
Prev
January 21, 2022
editorbyeditor

ಸರಿ ನಿರ್ವಹಣೆ ಮಾಡದೆ ಹೊತ್ತಿ ಉರಿದ BMTC..!

ಸರಿ ನಿರ್ವಹಣೆ ಮಾಡದೆ ಹೊತ್ತಿ ಉರಿದ BMTC..!
0
SHARES
543
VIEWS
Share on WhatsAppShare on TwitterShare on Facebook

ಬೆಂಗಳೂರು, (www.thenewzmirror.com):

ದೇಶದಲ್ಲೇ ನಂಬರ್ ಒನ್ ಸಾರಿಗೆ ಸಂಸ್ಥೆ ಅಂತ ಕರೆಸಿಕೊಳ್ತಿರೋ ಬಿಎಂಟಿಸಿ ಬಸ್ ಇಂದು ಧಗ ಧಗ ಹೊತ್ತಿ ಉರಿದಿದೆ.., ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

RELATED POSTS

Exclusive News | ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೇ ಮಾಯವಾಗಿರೋ ಅರಣ್ಯ ಭೂಮಿ ಎಷ್ಟು ಗೊತ್ತಾ.?

ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video

ಇಂದು ಬೆಳಿಗ್ಗೆ ಸುಮಾರು 1130 ರ ಸಮಯದಲ್ಲಿ ಡಿಪೋ 16 ದೀಪಾಂಜಲಿನಗರಕ್ಕೆ ಸೇರಿದ ಬಿಎಂಟಿಸಿ ಬಸ್ ಸಂಖ್ಯೆ ಕೆಎ- 57 ಎಫ್ -1592 ಕೆಂಪೇಗೌಡ ಬಸ್ ನಿಲ್ದಾಣದಿಂದ ದೀಪಾಂಜಲಿನಗರಕ್ಕೆ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಮಯದಲ್ಲಿ ಮಕ್ಕಳಕೂಟ ಸಿಗ್ನಲ್ ಬಳಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕರ್ತವ್ಯ ನಿರತ ಚಾಲಕರ ಸಮಯ ಪ್ರಜ್ಞೆ ಯಿಂದ ವಾಹನದಲ್ಲಿ‌ದ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿರುತ್ತಾರೆ. ತದನಂತರ ಬಸ್ ಮುಂಭಾಗಕ್ಕೆ ಬೆಂಕಿ ಹೊತ್ತಿಕೊಂಡಿರುತ್ತದೆ.

ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರು ಎದ್ನೋ ಬಿದ್ನೋ ಅಂತ ಬಸ್ ನಿಂದ ಇಳಿದು ತಮ್ಮ ಪ್ರಾಣವನ್ನ ಉಳಿಸಿಕೊಂಡ್ತು. ಬೆಂಕಿ ಕಾಣಿಸಿಕೊಂಡಾಗ ಮೊದಲು ಬಿಬಿಎಂಪಿ ಕಸದ ವಾಹನದಿಂದ ಬೆಂಕಿ ನಂದಿಸೋ ಕಾರ್ಯ ನಡೆಸಲಾಯಿತು. ಆದ್ರೂ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರಿಂದ ಆರುವ ಯಾವ್ದೇ ಲಕ್ಷಣಗಳೂ ಕಾಣಲಿಲ್ಲ.., ಬಳಿಕ ಒಂದು ಅಗ್ನಿ ಶಾಮಕ ವಾಹನ ಬಂದು ಬೆಂಕಿ ನಂದಿಸೋ ಕೆಲ್ಸವನ್ನ ಮಾಡ್ತು. ಅಷ್ಟರಲ್ಲಾಗಲೇ ಬಸ್ ನ ದಾಖಲೆಗಳು.., ಟಿಕೆಟ್ ಗಳೆಲ್ಲವೂ ಸುಟ್ಟು ಕರಕಲಾಗಿದ್ವು.

ಘಟನೆ ನಡೆದಿದ್ದರಿಂದ ಕೆಲ ಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು. ಅಷ್ಟೇ ಅಲ್ದೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.., ಸದ್ಯ ಬಸ್ ಅನ್ನ ಶಾಂತಿನಗರದಲ್ಲಿರೋ ವರ್ಕ್ ಶಾಪ್ ಗೆ ತೆಗೆದುಕೊಂಡು ಹೋಗಲಾಗಿದ್ದು, ಸರಿಯಾದ ನಿರ್ವಹಣೆ ಇಲ್ಲದಿರೋದೇ ಇದಕ್ಕೆಲ್ಲಾ ಕಾರಣ ಅಂತ ಮೇಲ್ನೋಟಕ್ಕೆ ಹೇಳಲಾಗ್ತಿದೆ. ಅದೇನೇ ಇರ್ಲಿ, ಸ್ವಲ್ಪ ಯಾಮಾರಿದ್ರೂ ಬಸ್ ನಲ್ಲಿದ್ದ 35 ಪ್ರಯಾಣಿಕ್ರಿಗೆ ಇಂದು ಅಶುಭ ಶುಕ್ರವಾರ ಆಗ್ತಿತ್ತು.

ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ ಎಂದು ಹೇಳಲಾಗುತ್ತಿದೆಯಾದ್ರೂ ಬಸ್ ಅನ್ನ ಸಮರ್ಪಕ ನಿರ್ವಹಣೆ ಮಾಡದೇ ಇರೋದೇ ಇದಕ್ಕೆಲ್ಲಾ ಕಾರಣ ಅನ್ನೋದು ಸ್ಪಷ್ಟವಾಗಿ ಗೊತ್ತಾಗ್ತಿದೆ.,

ಬಿಎಂಟಿಸಿ ಹೇಳುವುದೇನು..?

ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಬೆಂಕಿಯನ್ನು ನಂದಿಸಿರುತ್ತಾರೆ ಹಾಗೂ ಹೆಚ್ಚಿನ ಹಾನಿಯಾಗುವುದನ್ನು ನಿಯಂತ್ರಿಸಿರುತ್ತಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿರುವುದಿಲ್ಲ. ಇದಲ್ಲದೆ, ಘಟನೆಯ ಕಾರಣದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ತಂಡಕ್ಕೆ ಸೂಚಿಸಲಾಗಿದೆ.

Tags: #bangalore#bjp#bmtc#fire#police#sriramulu#thenewzmirrorBangalorebbmpthenewzmirror
Join Our Whatsapp Group

Read More

Exclusive News | ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೇ ಮಾಯವಾಗಿರೋ ಅರಣ್ಯ ಭೂಮಿ ಎಷ್ಟು ಗೊತ್ತಾ.?

December 8, 2023 No Comments
Read More »

ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video

November 28, 2023 No Comments
Read More »

KSRTC |  ಅಧಿಕಾರಿಯೊಬ್ಬರ ಕೈಗೊಂಬೆ ಆದ್ರಾ KSRTC ಎಂಡಿ.?!

November 28, 2023 No Comments
Read More »

ಬಿಬಿಎಂಪಿ ಗುತ್ತಿಗೆದಾರ ಹಠಾತ್ ನಿಧನ

November 27, 2023 No Comments
Read More »

Good news form Namma Metro | ಇನ್ಮುಂದೆ ಚಲನಚಿತ್ರದಲ್ಲಿ  ರಾರಾಜಿಸಲಿದೆ ನಮ್ಮ ಮೆಟ್ರೋ.!

November 24, 2023 No Comments
Read More »

Leave a Reply Cancel reply

Your email address will not be published. Required fields are marked *

Next Post
ಪತ್ರಕರ್ತ ಗಂಗಾಧರ ಮೂರ್ತಿ ಇನ್ನಿಲ್ಲ

ಪತ್ರಕರ್ತ ಗಂಗಾಧರ ಮೂರ್ತಿ ಇನ್ನಿಲ್ಲ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೊವಿಡ್ ಸೋಂಕು

ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು..!

The Newz Mirror

  • The Newz Mirror

© 2021 The Newz Mirror - Copy Right Reserved The Newz Mirror.

No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ

© 2021 The Newz Mirror - Copy Right Reserved The Newz Mirror.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In