ಭ್ರಷ್ಟ ಅಧಿಕಾರಿಗೆ ಸಾರಿಗೆ ಇಲಾಖೆಯಲ್ಲಿ ಮಣೆ..?

ಬೆಂಗಳೂರು,(www.thenewzmirror.com): ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ತರುವ ಇಲಾಖೆಯಲ್ಲಿ ಸಾರಿಗೆ ಇಲಾಖೆ ಮೊದಲ ಸ್ಥಾನದಲ್ಲಿ ನಿಲ್ಲುತ್ತೆ. ಇಂಥ ಸಾವಿರಾರು ಕೋಟಿ ಆದಾಯ ಬರುವ ಇಲಾಖೆಯಲ್ಲಿ ಭ್ರಷ್ಟರಿಗೆ ರಾಜ್ಯಾಥಿತ್ಯ ನೀಡಲಾಗುತ್ತಿದ್ಯಾ ಅನ್ನೋ ಅನುಮಾನ ಮೂಡುತ್ತಿದೆ. ಇದಕ್ಕೆ ಇಲಾಖೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಾಗೂ ಆದೇಶಗಳು ಇದಕ್ಕೆ ಇಂಬು ನೀಡುತ್ತಿವೆ. RELATED POSTS ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಹ್ಯಾಕಾಶ ತಂತ್ರಜ್ಞಾನಗಳ ಶ್ರೇಷ್ಠತಾ ಕೇಂದ್ರ, ಬಾಹ್ಯಾಕಾಶ ಉತ್ಪಾದನಾ ಪಾರ್ಕ್ ಸ್ಥಾಪನೆ:ಇನ್ ಸ್ಪೇಸ್ ಜತೆ ರಾಜ್ಯ … Continue reading ಭ್ರಷ್ಟ ಅಧಿಕಾರಿಗೆ ಸಾರಿಗೆ ಇಲಾಖೆಯಲ್ಲಿ ಮಣೆ..?