Actor Darshan Case | ಜೈಲಿನಲ್ಲಿ ನಟ ದರ್ಶನ್ ಗೆ ರಾಜಾಥಿತ್ಯ ವಿಚಾರ, ರಾಜವಂಶಸ್ಥ, ಸಂಸದ ಯದುವೀರ್​ ಹೇಳಿದ್ದೇನು..?

ಬೆಂಗಳೂರು, (www.thenewzmirror.com) ;

ಆರೋಪಿ ನಟ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಚಾರವಾಗಿ ದರ್ಶನ್​ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಿದ್ದು, ಜನರು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ.

RELATED POSTS

ಇತ್ತ ಈ ಘಟನೆ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಈ ಕುರಿತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್​ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲಿಗೆ ನೀವು ಈ ವಿಚಾರವನ್ನು ಗೃಹ ಸಚಿವರ ಬಳಿ ಕೇಳಬೇಕಿದೆ. ನಮ್ಮ ಪ್ರಕಾರ ಜೈಲಿನಲ್ಲಿರುವಾಗ ಒಬ್ಬ ವ್ಯಕ್ತಿಯು ಅಲ್ಲಿನ ಶಿಸ್ತು ಹಾಗೂ ನಿಯಮಗಳನ್ನು ಪಾಲಿಸಬೇಕಿದೆ. ಯಾರೇ ಆಗಿರಲಿ ಒಂದು ಪ್ರಕ್ರಿಯೆ ಇದೆ. ಎಲ್ಲರಿಗೂ ಒಂದೇ ನಿಯಮ ಇರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist