Wednesday, December 6, 2023
  • Login
The Newz Mirror
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ
No Result
View All Result
The Newz Mirror
No Result
View All Result
  TRENDING
ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್ ಇನ್ನಿಲ್ಲ November 29, 2023
ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video November 28, 2023
KSRTC |  ಅಧಿಕಾರಿಯೊಬ್ಬರ ಕೈಗೊಂಬೆ ಆದ್ರಾ KSRTC ಎಂಡಿ.?! November 28, 2023
ಹಿರಿಯ ನಟಿ ಲೀಲಾವತಿಗೆ  ಡಿಕೆಶಿ ಕೈ ಮುಗಿದು ಹೇಳಿದ್ದೇನು.? With video November 28, 2023
ಬಿಬಿಎಂಪಿ ಗುತ್ತಿಗೆದಾರ ಹಠಾತ್ ನಿಧನ November 27, 2023
Next
Prev
September 3, 2023
editorbyeditor

ಬಿಬಿಎಂಪಿ ನೌಕರರ ಸಂಘದ ಚುನಾವಣೆ;  ಎ.ಅಮೃತ್ ರಾಜ್ ತಂಡ ಜಯಭೇರಿ

ಬಿಬಿಎಂಪಿ ನೌಕರರ ಸಂಘದ ಚುನಾವಣೆ;  ಎ.ಅಮೃತ್ ರಾಜ್ ತಂಡ ಜಯಭೇರಿ
0
SHARES
70
VIEWS
Share on WhatsAppShare on TwitterShare on Facebook

ಬೆಂಗಳೂರು, (www.thenewzmirror.com) ;

ಬಿಬಿಎಂಪಿ ಕೇಂದ್ರ ಕಛೇರಿ ಅವರಣದ ಡಾ.ರಾಜ್ ಕುಮಾರ್ ಗಾಜಿನಮನೆಯಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಚುನಾವಣೆ ನಡೆಯಿತು. ಇಂದು ಬೆಳಗ್ಗೆಯಿಂದ ನಡೆದಿದ್ದ ಚುನಾವಣೆ ಫಲಿತಾಂಶ ಸಂಜೆ ವೇಳೆಗೆ ಪ್ರಕಟವಾಯಿತು.

RELATED POSTS

ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್ ಇನ್ನಿಲ್ಲ

ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video

17ನಿರ್ದೇಶಕ ಸ್ಥಾನಗಳಿಗೆ 35ಜನ ಸ್ಪರ್ಧಿಸಿದ್ದರು ಎರಡು ಮಹಿಳಾ ಅಭ್ಯರ್ಥಿಗಳು ಅಮೃತ್ ರಾಜ್ ರವರ ತಂಡಕ್ಕೆ ಬೆಂಬಲಿಸಿ ಕಣದಿಂದ ಹಿಂದೆ ಸರಿದಿದ್ದರು.

ಬೆಳಗ್ಗೆ 9ಗಂಟೆಯಿಂದ ಮತದಾನ ಆರಂಭವಾಗಿ ಸಂಜೆ 4ಗಂಟೆಗೆ ಮುಕ್ತಾಯವಾಗಿ ಏಣಿಕೆ ಕಾರ್ಯ ಪ್ರಾರಂಭವಾಯಿತು 8ಟೇಬಲ್ ನಲ್ಲಿ ಏಣಿಕೆ ಮಾಡಲಾಯಿತು.

2171ಮತಗಳು ಹಾಗೂ 74ಕುಲಗೆಟ್ಚ ಮತಗಳು .

ಎ.ಅಮೃತ್ ರಾಜ್ ಮತ್ತು ಕೆ.ಜಿ.ರವಿ ನೇತೃತ್ವದಲ್ಲಿ 17ನಿರ್ದೇಶಕರ ಸ್ಥಾನಗಳಿಸಿ ಜಯಭೇರಿ ಬಾರಿಸಿದರು.

ಎ.ಅಮೃತ್ ರಾಜ್ -1892
ಕೆ.ಜಿ.ರವಿ-   1610
ಡಾ.ಶೋಭಾ -1292
ಸೋಮಶೇಖರ್ ಎನ್.ಎಸ್- 1149,
ಹೆಚ್.ಕೆ.ತಿಪ್ಪೇಶ್-1319 ಆರ್.ರೇಣುಕಾಂಬ-1257 ವಿ.ಉಮೇಶ್-1302
ಡಿ.ರಾಮಚಂದ್ರ-,1432 ಕೆ.ಮಂಜೇಗೌಡ-1376 ಎಸ್.ಜಿ.ಸುರೇಶ್- 1560
ಶ್ರೀಧರ್ ಎನ್-1151
ಸಂತೋಷ್ ಕುಮಾರ್ ಎಂ.-1216  ಎನ್.ಮಂಜುನಾಥ್-,1518 ಕೆ.ನರಸಿಂಹ -1516
ಹೆಚ್.ಬಿ.ಹರೀಶ್-1124 ಕೆ.ಸಂತೋಷ್ ಕುಮಾರ್ ನಾಯ್ಕ್-1230, 
ಬಿ.ರುದ್ರೇಶ್-1446

ಎ..ಅಮೃತ್ ರಾಜ್ ಮಾತನಾಡಿ ಕಳೆದ ಐದು ವರ್ಷದಲ್ಲಿ ಅಧ್ಯಕ್ಷನಾಗಿ ಮತ್ತು ಪದಾಧಿಕಾರಿಗಳ ಜೊತೆಯಲ್ಲಿ ಅಧಿಕಾರಿ,ನೌಕರರ ಪರ ಹಲವಾರು ಹೋರಾಟಗಳು ಮತ್ತು ವೃಂದ ಮತ್ತು ನೇಮಕಾತಿ ಸಮರ್ಪಕವಾಗಿ ಜಾರಿಗೆ ನಮ್ಮ ಹೋರಾಟ ಯಶ್ವಸಿಯಾಗಿ ಸಾವಿರಾರು ನೌಕರರಿಗೆ ಬಡ್ತಿ ಭಾಗ್ಯ ಲಭಿಸಿತು ಹಾಗೂ ನೂರಾರು ಜನರಿಗೆ ಆರೋಗ್ಯ, ಕಂದಾಯ ಹಾಗೂ ಇಂಜನಿಯರ್ ವಿಭಾಗದಲ್ಲಿ ನೂತನವಾಗಿ ನೇಮಕವಾಯಿತು.

ಬಿಬಿಎಂಪಿ ಅಧಿಕಾರಿ, ನೌಕರರು ಒಂದು ಕುಟುಂಬದಂತೆ ಅವರ ಹಿತರಕ್ಷಣೆ ಕಾಯುವುದು ಸಂಘದ ಕರ್ತವ್ಯವಾಗಿದೆ.

ನಮ್ಮ ಸಂಘದ ಸಾಧನೆಗಳು ಮತ್ತು ಯೋಜನೆಗಳನ್ನು ಗುರುತಿಸಿ ಅತ್ಯಧಿಕ ಮತಗಳನ್ನು ನೀಡಿ ನಮ್ಮ ತಂಡಕ್ಕೆ ಬೆಂಬಲ ನೀಡಿ, ಮತ ಹಾಕಿದ್ದಾರೆ.

ಸೋಲಿನ ಭೀತಿಯಿಂದ ವಿರೋಧಿ ಬಣದವರು ಜಾತಿ ರಾಜಕೀಯ ಬಣ್ಣ ಬಳೆಯಲು ಪ್ರಯತ್ನ ಮಾಡಿದರು.

ಅದರೆ ನಮ್ಮ ತಂಡದ ಬೆಂಬಲವಾಗಿ ಎಸ್.ಸಿ./ಎಸ್.ಟಿ ಹಾಗೂ ಹಿಂದುಳಿದ ವರ್ಗ ಮತ್ತು ಒಕ್ಕಲಿಗ, ಲಿಂಗಾಯಿತ ಬ್ರಾಹ್ಮಣ,ಕಿಶ್ಚಿಯನ್ , ಅಲ್ಪಸಂಖ್ಯಾತ  ಎಲ್ಲ ಜಾತಿ,ವರ್ಗ ಮತ ಭೇಧ ಮರೆತು ಸಂಘಟನೆಯ ಮುಖ್ಯ ಎಂದು ನಮ್ಮ ತಂಡದ ಬೆಂಬಲಕ್ಕೆ ನಿಂತರು.

ಕಂದಾಯ, ಇಂಜನಿಯರ್ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ವಿಭಾಗದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು.

ಸಂಘ ಮುಂದಿನ ಕಾರ್ಯ ಯೋಜನೆ ರೂಪಿಸಲಾಗಿದೆ ಸಿಬ್ಬಂದಿಗಳ ಕೊರತೆ ಮತ್ತು ಒತ್ತಡದ ಕೆಲಸದಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ,ನೌಕರರ ಉತ್ತಮ ಆರೋಗ್ಯ ಸೌಲಭ್ಯಕ್ಕಾಗಿ ಹೈಟೆಕ್ ಆಸ್ಪತ್ರೆಯಲ್ಲಿ  ಸಂಪೂರ್ಣ ವೈದ್ಯಕೀಯ ಚಿಕಿತ್ಯೆ ಉಚಿತಕ್ಕಾಗಿ ಹೋರಾಟ.

ಮದುವೆ, ಹುಟ್ಟುಹಬ್ಬ ಮತ್ತು ಇತರೆ ಶುಭಾ ಕಾರ್ಯಗಳಿಗೆ ಅನುಕೂಲಕ್ಕೆ ಕಡಿಮೆ ಖರ್ಚಿನಲ್ಲಿ ಸಮುದಾಯ ಭವನ ನಿರ್ಮಾಣ.

ಬಿಬಿಎಂಪಿಯಲ್ಲಿ ಖಾಲಿ ಇರುವ 6500ಹುದ್ದೆಗಳಿಗೆ ಭರ್ತಿ ಮಾಡಲು ಹೋರಾಟ.

ಕನ್ನಡ ಭಾಷೆ ಉಳಿಸಿ,ಬೆಳಸಲು ಇದೇ ವರ್ಷ ನವಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನೇಪಾಳದಲ್ಲಿ ಅಂತರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ಆಯೋಜನೆ ಮಾಡಲಾಗಿದೆ.

ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿಗಾಗಿ ನಮ್ಮ ಹೋರಾಟ ನಿರಂತರ ಎಂದು ಹೇಳಿದರು.

Tags: #bangalore#bmtc#police#rss#thenewzmirrorA amruth rajAmruth rajBangalorebbmpBbmp election election 2023bbmp unionElectioElection winಅಮೃತದ ರಾಜ್ಎ ಅಮೃತ್ ರಾಜ್ಬಿಬಿಎಂಪಿಬಿಬಿಎಂಪಿ ನೌಕರರುಬಿಬಿಎಂಪಿ ನೌಕರರು ಮತ್ತು ಕ್ಷೇಮಾಭಿವೃದ್ಧಿ ಸಂಘ
Join Our Whatsapp Group

Read More

ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್ ಇನ್ನಿಲ್ಲ

November 29, 2023 No Comments
Read More »

ಉತ್ತರಾಖಂಡ ಸುರಂಗ ಕುಸಿತ ; 17 ದಿನಗಳ ಬಳಿಕ ಸಾವು ಗೆದ್ದು ಬಂದ 41 ಕಾರ್ಮಿಕರು | full rescue video

November 28, 2023 No Comments
Read More »

KSRTC |  ಅಧಿಕಾರಿಯೊಬ್ಬರ ಕೈಗೊಂಬೆ ಆದ್ರಾ KSRTC ಎಂಡಿ.?!

November 28, 2023 No Comments
Read More »

ಬಿಬಿಎಂಪಿ ಗುತ್ತಿಗೆದಾರ ಹಠಾತ್ ನಿಧನ

November 27, 2023 No Comments
Read More »

ಕಡಲೇಕಾಯಿ ಪ್ರಿಯರಿಗೆ ಗುಡ್ ನ್ಯೂಸ್ | ಡಿಸೆಂಬರ್ 2 ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆಗೆ ಸಿದ್ಧತೆ

November 27, 2023 No Comments
Read More »

Leave a Reply Cancel reply

Your email address will not be published. Required fields are marked *

Next Post
RTO Exclusive ಹಳ್ಳ ಹಿಡಿತಾ ತೆರಿಗೆ ವಂಚನೆ ಪ್ರಕರಣದ ತನಿಖೆ..?

ಕೊನೆಗೂ ಕೆಆರ್ ಪುರಂ RTO ಜಟಾಪಟಿಗೆ ಬಿತ್ತು ಬ್ರೇಕ್..!

ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದೆ ; ಅಮಿತ್ ಶಾ

ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದೆ ; ಅಮಿತ್ ಶಾ

The Newz Mirror

  • The Newz Mirror

© 2021 The Newz Mirror - Copy Right Reserved The Newz Mirror.

No Result
View All Result
  • Home
  • ರಾಜ್ಯ
  • ಬೆಂಗಳೂರು
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಇತರೆ
    • ಧರ್ಮ
    • ಕೃಷಿ
    • ಇತಿಹಾಸ
  • ಜ್ಯೋತಿಷ್ಯ
  • ಶಿಕ್ಷಣ
  • ಅಡುಗೆ
  • ವಾಣಿಜ್ಯ
  • ವೀಡಿಯೋ
  • ಫೋಟೋ ಗ್ಯಾಲರಿ

© 2021 The Newz Mirror - Copy Right Reserved The Newz Mirror.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In