Bjp MLA Arrest | ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್: ಅಂಧ್ರದ ಗಡಿ ಭಾಗದಲ್ಲಿ ವಶಕ್ಕೆ ಪಡೆದ ಖಾಕಿ..!

ಬೆಂಗಳೂರು, (www.thenewzmirror.com) ; ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನರನ್ನ ಕೋಲಾರದಲ್ಲಿ ವಶಕ್ಕೆ ಪಡೆಯಲಾಗಿದೆ. RELATED POSTS ಜಾತಿಗಣತಿ ಹೆಸರಲ್ಲಿ ಸಿದ್ದರಾಮಯ್ಯರಿಂದ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ: ಸುನೀಲ್ ಕುಮಾರ್ ಬಿಡುಗಡೆಯಾದ್ದು ನಕಲಿ ಜಾತಿಗಣತಿ ವರದಿ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ … Continue reading Bjp MLA Arrest | ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್: ಅಂಧ್ರದ ಗಡಿ ಭಾಗದಲ್ಲಿ ವಶಕ್ಕೆ ಪಡೆದ ಖಾಕಿ..!