Blast In Bangalore | ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ, ಹಲವರಿಗೆ ಗಾಯ, ಇದೇ ಕಾರಣ ಇರಬಹುದಾ.?
ಬೆಂಗಳೂರು, (www.thenewzmirror.com) : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. RELATED POSTS ಬೆಂಗಳೂರು ಕಮೀಷನರ್ ಸೇರಿ ಐವರು ಐಪಿಎಸ್ ಅಧಿಕಾರಿಗಳ ಅಮಾನತು: ಸಿಎಂ ಅಪಾರ್ಟ್ ಮೆಂಟ್ ಗಳಲ್ಲಿ ಕಡ್ಡಾಯ ಸಂಸ್ಕರಿಸಿದ ತ್ಯಾಜ್ಯ ನೀರು ಮರುಬಳಕೆಗೆ ಕಾನೂನು ಜಾರಿ ಅಗತ್ಯ : ಎ.ಎನ್. ಯಲ್ಲಪ್ಪ ರೆಡ್ಡಿ ರಾಮೇಶ್ವರಂ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದೆ. … Continue reading Blast In Bangalore | ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ, ಹಲವರಿಗೆ ಗಾಯ, ಇದೇ ಕಾರಣ ಇರಬಹುದಾ.?
Copy and paste this URL into your WordPress site to embed
Copy and paste this code into your site to embed