ನವದೆಹಲಿ(www.thenewzmirror.com):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಅವರ ಮುಖಾಮುಖಿಯಾಯಿತು. ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.



ನವದೆಹಲಿ(www.thenewzmirror.com):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಅವರ ಮುಖಾಮುಖಿಯಾಯಿತು. ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.
© 2021 The Newz Mirror - Copy Right Reserved The Newz Mirror.