IAS transfer | ಐವರು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

vidhanasoudha

ಬೆಂಗಳೂರು, (www.thenewzmirror.com) :

ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

RELATED POSTS

ವರ್ಗಾವಣೆಗೊಂಡ IAS ಅಧಿಕಾರಿಗಳು

–  ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ

– ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್

– ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ

– ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ

– ಭರತ್ ಎಸ್: ಸಿಇಒ, ಜಿ.ಪಂ. ಗದಗ

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist