ಉಗ್ರರ ದಾಳಿಗೆ ಸಿಲುಕಿದ ಕನ್ನಡಿಗರು:ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ

RELATED POSTS

ಬೆಂಗಳೂರು(www.thenewzmirror.com):ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. 

ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು. ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist